ಓದುಗರ ಪತ್ರ

ಓದುಗರ ಪತ್ರ | ಯುಗದ ಕವಿ. . . ’ ಯಾರು?

ಕುವೆಂಪು ಅವರ ಬಗೆಗೆ ಮಾತನಾಡುವಾಗ, ಬರೆಯುವಾಗ ಸಾಮಾನ್ಯವಾಗಿ ‘ಯುಗದ ಕವಿ’, ‘ಜಗದ ಕವಿ’ ಎಂಬ ಬೇಂದ್ರೆಯವರ ‘ಪ್ರಶಂಸೆ’ಯನ್ನು ಉಲ್ಲೇಖಿಸುವುದು ವಾಡಿಕೆ. ಆದರೆ ವಾಸ್ತವವಾಗಿ ಬೇಂದ್ರೆಯವರ ಪ್ರಕಾರ, ‘ಯುಗದ ಕವಿ. . . ’ ಶ್ರೀ ಅರವಿಂದರು, ಕುವೆಂಪು ಅಲ್ಲ!

(ಬೇಂದ್ರೆಯವರ ಗುರು ಅರವಿಂದರು ಮತ್ತು ಚಮತ್ಕಾರದಲ್ಲಿ ನಿಸ್ಸೀಮರು ಬೇಂದ್ರೆ! ) ಅವರ ಉಕ್ತಿಯನ್ನು ಹೀಗೆ ಅರ್ಥೈಸಬಹುದು: ’ಯುಗದ ಕವಿಯೂ ಜಗದ ಕವಿಯೂ ಆದ (ಅರವಿಂದರಿಗೆ) ‘ಶ್ರೀರಾಮಾಯಣ ದರ್ಶನ’ ದಿಂದಲೇ ಕೈಮುಗಿದ ಕವಿ (ಕುವೆಂಪು ಅವರಿಗೆ)ಗೆ ಮಣಿಯದವರು ಯಾರು? ’ ಅದು ಕುವೆಂಪು ಪ್ರಶಂಸೆ ಕೂಡ ಆಗಬಹುದೆಂದು ಭಾವಿಸಿದರೆ ತಪ್ಪಾಗದು (ಒಂದು ಬಗೆಯ ಶ್ಲೇಷೆ! ) -ಸಿಪಿಕೆ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

13 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

22 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

26 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

31 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

35 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

38 mins ago