ಓದುಗರ ಪತ್ರ

ಓದುಗರ ಪತ್ರ | ಯುಗದ ಕವಿ. . . ’ ಯಾರು?

ಕುವೆಂಪು ಅವರ ಬಗೆಗೆ ಮಾತನಾಡುವಾಗ, ಬರೆಯುವಾಗ ಸಾಮಾನ್ಯವಾಗಿ ‘ಯುಗದ ಕವಿ’, ‘ಜಗದ ಕವಿ’ ಎಂಬ ಬೇಂದ್ರೆಯವರ ‘ಪ್ರಶಂಸೆ’ಯನ್ನು ಉಲ್ಲೇಖಿಸುವುದು ವಾಡಿಕೆ. ಆದರೆ ವಾಸ್ತವವಾಗಿ ಬೇಂದ್ರೆಯವರ ಪ್ರಕಾರ, ‘ಯುಗದ ಕವಿ. . . ’ ಶ್ರೀ ಅರವಿಂದರು, ಕುವೆಂಪು ಅಲ್ಲ!

(ಬೇಂದ್ರೆಯವರ ಗುರು ಅರವಿಂದರು ಮತ್ತು ಚಮತ್ಕಾರದಲ್ಲಿ ನಿಸ್ಸೀಮರು ಬೇಂದ್ರೆ! ) ಅವರ ಉಕ್ತಿಯನ್ನು ಹೀಗೆ ಅರ್ಥೈಸಬಹುದು: ’ಯುಗದ ಕವಿಯೂ ಜಗದ ಕವಿಯೂ ಆದ (ಅರವಿಂದರಿಗೆ) ‘ಶ್ರೀರಾಮಾಯಣ ದರ್ಶನ’ ದಿಂದಲೇ ಕೈಮುಗಿದ ಕವಿ (ಕುವೆಂಪು ಅವರಿಗೆ)ಗೆ ಮಣಿಯದವರು ಯಾರು? ’ ಅದು ಕುವೆಂಪು ಪ್ರಶಂಸೆ ಕೂಡ ಆಗಬಹುದೆಂದು ಭಾವಿಸಿದರೆ ತಪ್ಪಾಗದು (ಒಂದು ಬಗೆಯ ಶ್ಲೇಷೆ! ) -ಸಿಪಿಕೆ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

7 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

8 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

9 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

14 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

14 hours ago