ಕುವೆಂಪು ಅವರ ಬಗೆಗೆ ಮಾತನಾಡುವಾಗ, ಬರೆಯುವಾಗ ಸಾಮಾನ್ಯವಾಗಿ ‘ಯುಗದ ಕವಿ’, ‘ಜಗದ ಕವಿ’ ಎಂಬ ಬೇಂದ್ರೆಯವರ ‘ಪ್ರಶಂಸೆ’ಯನ್ನು ಉಲ್ಲೇಖಿಸುವುದು ವಾಡಿಕೆ. ಆದರೆ ವಾಸ್ತವವಾಗಿ ಬೇಂದ್ರೆಯವರ ಪ್ರಕಾರ, ‘ಯುಗದ ಕವಿ. . . ’ ಶ್ರೀ ಅರವಿಂದರು, ಕುವೆಂಪು ಅಲ್ಲ!
(ಬೇಂದ್ರೆಯವರ ಗುರು ಅರವಿಂದರು ಮತ್ತು ಚಮತ್ಕಾರದಲ್ಲಿ ನಿಸ್ಸೀಮರು ಬೇಂದ್ರೆ! ) ಅವರ ಉಕ್ತಿಯನ್ನು ಹೀಗೆ ಅರ್ಥೈಸಬಹುದು: ’ಯುಗದ ಕವಿಯೂ ಜಗದ ಕವಿಯೂ ಆದ (ಅರವಿಂದರಿಗೆ) ‘ಶ್ರೀರಾಮಾಯಣ ದರ್ಶನ’ ದಿಂದಲೇ ಕೈಮುಗಿದ ಕವಿ (ಕುವೆಂಪು ಅವರಿಗೆ)ಗೆ ಮಣಿಯದವರು ಯಾರು? ’ ಅದು ಕುವೆಂಪು ಪ್ರಶಂಸೆ ಕೂಡ ಆಗಬಹುದೆಂದು ಭಾವಿಸಿದರೆ ತಪ್ಪಾಗದು (ಒಂದು ಬಗೆಯ ಶ್ಲೇಷೆ! ) -ಸಿಪಿಕೆ, ಮೈಸೂರು
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…