ಪ್ರತಿ ವರ್ಷ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶ ಬಂದಾಗಲೆಲ್ಲಾ ಶೇ. ೯೦ಕ್ಕಿಂತ ಹೆಚ್ಚು, ಅಷ್ಟೇ ಏಕೆ ನೂರಕ್ಕೆ ನೂರು ಅಂಕಗಳನ್ನು ಪಡೆದಿ ರುವ ಸಾವಿರಾರು ಪ್ರತಿಭೆಗಳು ಕಾಣಸಿಗುತ್ತಾರೆ. ಕಡುಬಡತನದಲ್ಲಿ ಓದಿ ಸಾಧನೆಗೈದ ವಿದ್ಯಾರ್ಥಿ ಗಳೂ ಇದರಲ್ಲಿ ಸೇರಿರುತ್ತಾರೆ. ಇಂತಹ ಪ್ರತಿಭಾವಂತ ಬಡ ವಿದ್ಯಾರ್ಥಿ ಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರ್ಥಿಕ ನೆರವು ನೀಡುವುದು ಮಾನವೀಯ ಕಾರ್ಯವಾಗಿದೆ. ಈ ದಿಸೆಯಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶೈಕ್ಷಣಿಕ ಬದುಕನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ದಾನಿಗಳು ಹಾಗೂ ಸರ್ಕಾರ ಆರ್ಥಿಕ ನೆರವು ನೀಡುವುದು ಅತ್ಯಗತ್ಯ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…