ಮೈಸೂರಿನ ರಾಮಸ್ವಾಮಿ ಸರ್ಕಲ್ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್ಪಾತ್ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು ಲೀಟರ್ ನೀರು ಪೋಲಾಗುತ್ತಿದೆ.
ಬೇಸಿಗೆ ಸಮಯದಲ್ಲಿ ನೀರಿನ ಅಭಾವ ತೀವ್ರವಾಗಿದ್ದು, ಇಂತಹ ಸಂದರ್ಭದಲ್ಲೇ ನಿತ್ಯ ನೂರಾರು ಲೀಟರ್ ನೀರು ಪೋಲಾಗಿ ರಸ್ತೆಯ ಮೇಲೆ ಹರಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತು ಪೋಲಾಗುತ್ತಿರುವ ನೀರನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
– ಕೆ.ಎಂ. ಅಭಿಷೇಕ್ ಕಲ್ಲಂಬಾಳು, ಪತ್ರಿಕೋದ್ಯಮ ವಿದ್ಯಾರ್ಥಿ, ಮಹಾರಾಜ ಕಾಲೇಜು, ಮೈಸೂರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…