ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ ಗಾಯಳುಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ತೊಂರೆಯಾಗಿದ್ದು, ಕೆಲವೊಮ್ಮೆ ಜೀವಹಾನಿಯಾಗಿರುವ ಘಟನೆಗಳೂ ನಡೆದಿವೆ. ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್ ಸೌಲಭ್ಯ ಕಲ್ಪಿಸುವ ಮೂಲಕ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ಕರೆದೊಯ್ಯಲು ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…