ಓದುಗರ ಪತ್ರ
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಲುವಾಗಿ ದೂರದ ಜಿಲ್ಲೆಗಳಿಗೆ ಅಭ್ಯರ್ಥಿಗಳು ಬರಬೇಕಾಗಿದೆ. ಕೆಲ ಅಭ್ಯರ್ಥಿಗಳು ಪರೀಕ್ಷಾ ಹಿಂದಿನ ದಿನವೇ ಆಗಮಿಸಿ ವಾಸ್ತವ್ಯ ಹೂಡಿರುತ್ತಾರೆ. ಇದರಿಂದಾಗಿ ಅವರಿಗೆ ಆರ್ಥಿಕವಾಗಿಯೂ ಹೊರೆಯಾಗಿರುತ್ತದೆ.
ಇದರ ನಡುವೆ ಸರಿಯಾದ ಸಮಯಕ್ಕೆ ಬಸ್ ಸಿಗದೆ ಕೆಲ ಅಭ್ಯರ್ಥಿಗಳು ತಡವಾಗಿ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯಲಾಗದೆ ವಾಪಸಾಗಿರುವ ಉದಾಹರಣೆಗಳಿವೆ. ಆದ್ದರಿಂದ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸುವ ಜತೆಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅಭ್ಯರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಿ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…