ಓದುಗರ ಪತ್ರ
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸರ್ಕಾರಿ ನೌಕರರು, ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ತಲುಪಲು ಆಗುತ್ತಿಲ್ಲ ಮತ್ತು ಬೆಳಗಿನ ವೇಳೆಯಲ್ಲಿ ಕಡಿಮೆ ಬಸ್ಗಳು ಓಡಾಡುವುದರಿಂದ ಬಸ್ಗಳಲ್ಲಿ, ನಿಗದಿತ ಆಸನಗಳಿಗೆ ಮೀರಿ ವಿಪರೀತ ಜನಸಂದಣಿಯೊಂದಿಗೆ ಪ್ರಯಾಣ ಮಾಡುವಂತಾಗಿದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಿ. ನರಸೀಪುರ – ಬನ್ನೂರು-ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಹೆಚ್ಚಿನ ಬಸ್ಗಳ ಸೌಲಭ್ಯ ಕಲ್ಪಿಸಲು ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕಾಗಿದೆ.
-ಎಸ್.ಕುಮಾರ, ಮಾವಿನಹಳ್ಳಿ, ಮೈಸೂರು
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…
ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…