ಓದುಗರ ಪತ್ರ

ಓದುಗರ ಪತ್ರ | ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸರ್ಕಾರಿ ನೌಕರರು, ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ತಲುಪಲು ಆಗುತ್ತಿಲ್ಲ ಮತ್ತು ಬೆಳಗಿನ ವೇಳೆಯಲ್ಲಿ ಕಡಿಮೆ ಬಸ್‌ಗಳು ಓಡಾಡುವುದರಿಂದ ಬಸ್‌ಗಳಲ್ಲಿ, ನಿಗದಿತ ಆಸನಗಳಿಗೆ ಮೀರಿ ವಿಪರೀತ ಜನಸಂದಣಿಯೊಂದಿಗೆ ಪ್ರಯಾಣ ಮಾಡುವಂತಾಗಿದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಿ. ನರಸೀಪುರ – ಬನ್ನೂರು-ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಹೆಚ್ಚಿನ ಬಸ್‌ಗಳ ಸೌಲಭ್ಯ ಕಲ್ಪಿಸಲು ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕಾಗಿದೆ.
-ಎಸ್.ಕುಮಾರ, ಮಾವಿನಹಳ್ಳಿ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೈಬೀಸಿ ಕರೆಯುತ್ತಿದೆ ಕುರಹಟ್ಟಿ ವಾಟರ್‌ಫಾಲ್ಸ್‌

ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್‌ಕುಮಾರ್‌ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…

35 mins ago

ಓದುಗರ ಪತ್ರ | ಬಿಸಿಲ ಬೇಗೆ ಮತ್ತು ನಕಲಿ ಮಾವಿನ ರಸದ ಹಾವಳಿ

ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…

49 mins ago

ಓದುಗರ ಪತ್ರ | ಅವೈಜ್ಞಾನಿಕ ಆಸ್ತಿ ತೆರಿಗೆ ಪದ್ಧತಿ ಕೊನೆಗೊಳ್ಳಲಿ

ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ; ಕವಲು ದಾರಿಯಲ್ಲಿ ಕರ್ನಾಟಕದ ಮುಸ್ಲಿಂ ರಾಜಕಾರಣ

ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 21 ಮಂಗಳವಾರ  

4 hours ago

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

13 hours ago