ಓದುಗರ ಪತ್ರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ.
ಆದರೆ, ಸೆ.29ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿದ್ದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ರಂದು ನಡೆಯುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ.
ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸೆ 9 ರವರೆಗೆ ವಿಸ್ತರಿಸಿತ್ತು. ಹೀಗಾಗಿ ಹೊಸ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಿದ್ದರು.
ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅ.26ಕ್ಕೆ ನಡೆಸಿ, ನೇಮಕಾತಿ ಪರೀಕ್ಷೆಯನ್ನು ಅ.27ಕ್ಕೇ ನಡೆಸಲು ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದ್ದು, ಇದರಿಂದಾಗಿ ಅಭ್ಯರ್ಥಿಗಳಿಗೆ ಪರೀಕ್ಷೆಗೆ ತಯಾರಾಗಲು ಸಮಾಯಾವಕಾಶವೇ ಇಲ್ಲದಂತಾಗಿದೆ. ಆದ್ದರಿಂದ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಯನ್ನು ಮುಂದೂಡಬೇಕಿದೆ.
-ಗಂಜೀವ ಹರಿಶ್ಚಂದ್ರ ಕಾಂಬಳೆ, ಬೆಳಗಾವಿ.
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…