ಓದುಗರ ಪತ್ರ
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಹಿತೇಶ್ ಪಿ. ನಾಗ್, ಮೈಸೂರು
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…