ಓದುಗರ ಪತ್ರ
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಹಿತೇಶ್ ಪಿ. ನಾಗ್, ಮೈಸೂರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…