ಓದುಗರ ಪತ್ರ

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯ ಬಸ್ ತಂಗುದಾಣದಿಂದ ಹಾದು ಹೋಗುವ ರಸ್ತೆ ದುಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಜಲ್ಲಿ ಮತ್ತು ಮಣ್ಣಿನ ಗುಡ್ಡೆಗಳು, ಮರಳಿನ ಗುಡ್ಡೆಗಳನ್ನು ಹಾಕಲಾಗಿದೆ. ಕೆಲವರು ರಸ್ತೆಯಲ್ಲೇ ಹೂಗಿಡಗಳನ್ನು ಬೆಳೆದಿರುವುದರಿಂದ ಜನರು ತಿರುಗಾಡಲು, ಎತ್ತಿನಗಾಡಿ, ವಾಹನಗಳು ಸಂಚರಿಸಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ಗುಡ್ಡೆ ಹಾಕಿರುವ ಜಲ್ಲಿ, ಮಣ್ಣು, ಮರಳು ಹಾಗೂ ಹೂ ಗಿಡಗಳನ್ನು ತೆರವುಗೊಳಿಸಿ ಜನರು ಮತ್ತು ವಾಹನಗಳು ತಿರುಗಾಡಲು ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರು ಕ್ರಮವಹಿಸಬೇಕಾಗಿದೆ.

-ಅಂಗಡಿ ಮಹದೇವ, ಉಯಿಗೊಂಡನಹಳ್ಳಿ, ಹುಣಸೂರು ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

2 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

2 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

3 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

4 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

4 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

4 hours ago