ಓದುಗರ ಪತ್ರ

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯ ಬಸ್ ತಂಗುದಾಣದಿಂದ ಹಾದು ಹೋಗುವ ರಸ್ತೆ ದುಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಜಲ್ಲಿ ಮತ್ತು ಮಣ್ಣಿನ ಗುಡ್ಡೆಗಳು, ಮರಳಿನ ಗುಡ್ಡೆಗಳನ್ನು ಹಾಕಲಾಗಿದೆ. ಕೆಲವರು ರಸ್ತೆಯಲ್ಲೇ ಹೂಗಿಡಗಳನ್ನು ಬೆಳೆದಿರುವುದರಿಂದ ಜನರು ತಿರುಗಾಡಲು, ಎತ್ತಿನಗಾಡಿ, ವಾಹನಗಳು ಸಂಚರಿಸಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ಗುಡ್ಡೆ ಹಾಕಿರುವ ಜಲ್ಲಿ, ಮಣ್ಣು, ಮರಳು ಹಾಗೂ ಹೂ ಗಿಡಗಳನ್ನು ತೆರವುಗೊಳಿಸಿ ಜನರು ಮತ್ತು ವಾಹನಗಳು ತಿರುಗಾಡಲು ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರು ಕ್ರಮವಹಿಸಬೇಕಾಗಿದೆ.

-ಅಂಗಡಿ ಮಹದೇವ, ಉಯಿಗೊಂಡನಹಳ್ಳಿ, ಹುಣಸೂರು ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

2 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

2 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

2 hours ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

2 hours ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

2 hours ago