ಓದುಗರ ಪತ್ರ

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯ ಬಸ್ ತಂಗುದಾಣದಿಂದ ಹಾದು ಹೋಗುವ ರಸ್ತೆ ದುಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಜಲ್ಲಿ ಮತ್ತು ಮಣ್ಣಿನ ಗುಡ್ಡೆಗಳು, ಮರಳಿನ ಗುಡ್ಡೆಗಳನ್ನು ಹಾಕಲಾಗಿದೆ. ಕೆಲವರು ರಸ್ತೆಯಲ್ಲೇ ಹೂಗಿಡಗಳನ್ನು ಬೆಳೆದಿರುವುದರಿಂದ ಜನರು ತಿರುಗಾಡಲು, ಎತ್ತಿನಗಾಡಿ, ವಾಹನಗಳು ಸಂಚರಿಸಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ಗುಡ್ಡೆ ಹಾಕಿರುವ ಜಲ್ಲಿ, ಮಣ್ಣು, ಮರಳು ಹಾಗೂ ಹೂ ಗಿಡಗಳನ್ನು ತೆರವುಗೊಳಿಸಿ ಜನರು ಮತ್ತು ವಾಹನಗಳು ತಿರುಗಾಡಲು ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರು ಕ್ರಮವಹಿಸಬೇಕಾಗಿದೆ.

-ಅಂಗಡಿ ಮಹದೇವ, ಉಯಿಗೊಂಡನಹಳ್ಳಿ, ಹುಣಸೂರು ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago