ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಬಳಸಿಕೊಂಡಿರುವುದು ಖಂಡನೀಯ.
ಸಮಾಜದಲ್ಲಿ ಶೋಷಣೆಗೆ ಒಳಗಾದ ಸಮುದಾ ಯಗಳ ಅಭಿವೃದ್ಧಿಗಾಗಿ ಈ ಹಣವನ್ನು ಮೀಸಲಿ ಟಿದ್ದು, ಆ ಸಮುದಾಯಗಳಿಗೆ ಈ ಹಣ ಬಳಕೆಯಾ ಗಬೇಕು. ಆದರೆ, ಈ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಈ ಸಮುದಾಯ ಗಳಿಗೆ ಅನ್ಯಾಯ ಮಾಡಿದಂತಾಗಿದೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ಪ.ಜಾತಿ, ಪ.ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದರೆ ಈಗ ಅದನ್ನೂ ಶೇ.75ರಷ್ಟು ಅಂಕಗಳಿಗೆ ನಿಗದಿ ಮಾಡಲಾಗಿದೆ. ಇದರಿಂದಾಗಿ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಸರ್ಕಾರ ಇಂಥ ದಲಿತ ವಿರೋಧಿ ನೀತಿಗಳನ್ನು ಕೈಬಿಟ್ಟು ಪ.ಜಾತಿ, ಪ.ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಆಯಾ ಸಮುದಾಯಗಳ ಅಭಿವೃದ್ಧಿಗೆ ಮಾತ್ರ ಬಳಸಬೇಕಿದೆ.
-ಎಂ.ಪಿ.ದರ್ಶನ್ ಚಂದ್ರ, ಮಾನಸಗಂಗೋತ್ರಿ, ಮೈಸೂರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…