ಓದುಗರ ಪತ್ರ

ಓದುಗರ ಪತ್ರ| ಹಳೆಯ ಹಾಡುಗಳಿಗೆ ಮರುಜೀವ

ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿ. ಮೈಕ್ ಚಂದ್ರು ಗೆಳೆಯರ ಬಳಗದ ಸಹಯೋಗದೊಂದಿಗೆ ಸಂಘಟಕ ಸುರೇಶ್‌ರವರು ಹಳೆಯ ಕನ್ನಡ ಚಲನಚಿತ್ರಗಳ ಹಾಡುಗಳ ವಾದ್ಯಗೋಷ್ಠಿ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮದ ಮೂಲ ಉದ್ದೇಶ ಕನ್ನಡದ ಹಳೆಯ ಸುಮಧುರ ಗೀತೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದಾಗಿತ್ತು. ಈ ಕಾರ್ಯಕ್ರಮದ ಮೂಲಕ ಹಳೆಯ ಹಾಡುಗಳನ್ನು ನೆನಪಿಸಿದ ಸುರೇಶ್ ರವರಿಗೆ ಅಭಿನಂದನೆಗಳು. ಮಧುರವಾದ ಹಾಡುಗಳನ್ನು ಆಯ್ಕೆ ಮಾಡಿ ಕೊಂಡು ಇಂಪಾಗಿ ಪ್ರಸ್ತುತಪಡಿಸುವ ಮೂಲಕ ಕಾರ್ಯಕ್ರಮದಲ್ಲಿ ಎಲ್ಲ ವರ್ಗದ ಪ್ರೇಕ್ಷಕರನ್ನೂ ರಂಜಿಸಿದರು. ಇಂತಹ ಅದ್ಭುತ ಕಾರ್ಯ ಕ್ರಮವನ್ನು ಆಯೋಜಿಸಿದ್ದಕ್ಕಾಗಿ ಭೂಮಿಕಾ ಅಸೋಸಿಯೇಟ್ಸ್‌ನ ಮಾಲೀಕರಾದ ಸುರೇಶ್ ಹಾಗೂ ಅವರ ತಂಡಕ್ಕೆ ಧನ್ಯವಾದಗಳು.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

17 mins ago

ನಿವೃತ್ತ ಅರಣ್ಯಾಧಿಕಾರಿ ಮನೆಯಿಂದ 2ಕೋಟಿ ರೂ. ಮೌಲ್ಯದ ಆನೆ ದಂತ ವಶ

ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ…

23 mins ago

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…

1 hour ago

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

5 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

6 hours ago