ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿ. ಮೈಕ್ ಚಂದ್ರು ಗೆಳೆಯರ ಬಳಗದ ಸಹಯೋಗದೊಂದಿಗೆ ಸಂಘಟಕ ಸುರೇಶ್ರವರು ಹಳೆಯ ಕನ್ನಡ ಚಲನಚಿತ್ರಗಳ ಹಾಡುಗಳ ವಾದ್ಯಗೋಷ್ಠಿ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಕಾರ್ಯಕ್ರಮದ ಮೂಲ ಉದ್ದೇಶ ಕನ್ನಡದ ಹಳೆಯ ಸುಮಧುರ ಗೀತೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದಾಗಿತ್ತು. ಈ ಕಾರ್ಯಕ್ರಮದ ಮೂಲಕ ಹಳೆಯ ಹಾಡುಗಳನ್ನು ನೆನಪಿಸಿದ ಸುರೇಶ್ ರವರಿಗೆ ಅಭಿನಂದನೆಗಳು. ಮಧುರವಾದ ಹಾಡುಗಳನ್ನು ಆಯ್ಕೆ ಮಾಡಿ ಕೊಂಡು ಇಂಪಾಗಿ ಪ್ರಸ್ತುತಪಡಿಸುವ ಮೂಲಕ ಕಾರ್ಯಕ್ರಮದಲ್ಲಿ ಎಲ್ಲ ವರ್ಗದ ಪ್ರೇಕ್ಷಕರನ್ನೂ ರಂಜಿಸಿದರು. ಇಂತಹ ಅದ್ಭುತ ಕಾರ್ಯ ಕ್ರಮವನ್ನು ಆಯೋಜಿಸಿದ್ದಕ್ಕಾಗಿ ಭೂಮಿಕಾ ಅಸೋಸಿಯೇಟ್ಸ್ನ ಮಾಲೀಕರಾದ ಸುರೇಶ್ ಹಾಗೂ ಅವರ ತಂಡಕ್ಕೆ ಧನ್ಯವಾದಗಳು.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್ಐ) ಮೈಸೂರಿನಲ್ಲಿ ಶಂಕಿತ…
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…