ಓದುಗರ ಪತ್ರ

ಓದುಗರ ಪತ್ರ| ಹಳೆಯ ಹಾಡುಗಳಿಗೆ ಮರುಜೀವ

ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿ. ಮೈಕ್ ಚಂದ್ರು ಗೆಳೆಯರ ಬಳಗದ ಸಹಯೋಗದೊಂದಿಗೆ ಸಂಘಟಕ ಸುರೇಶ್‌ರವರು ಹಳೆಯ ಕನ್ನಡ ಚಲನಚಿತ್ರಗಳ ಹಾಡುಗಳ ವಾದ್ಯಗೋಷ್ಠಿ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮದ ಮೂಲ ಉದ್ದೇಶ ಕನ್ನಡದ ಹಳೆಯ ಸುಮಧುರ ಗೀತೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದಾಗಿತ್ತು. ಈ ಕಾರ್ಯಕ್ರಮದ ಮೂಲಕ ಹಳೆಯ ಹಾಡುಗಳನ್ನು ನೆನಪಿಸಿದ ಸುರೇಶ್ ರವರಿಗೆ ಅಭಿನಂದನೆಗಳು. ಮಧುರವಾದ ಹಾಡುಗಳನ್ನು ಆಯ್ಕೆ ಮಾಡಿ ಕೊಂಡು ಇಂಪಾಗಿ ಪ್ರಸ್ತುತಪಡಿಸುವ ಮೂಲಕ ಕಾರ್ಯಕ್ರಮದಲ್ಲಿ ಎಲ್ಲ ವರ್ಗದ ಪ್ರೇಕ್ಷಕರನ್ನೂ ರಂಜಿಸಿದರು. ಇಂತಹ ಅದ್ಭುತ ಕಾರ್ಯ ಕ್ರಮವನ್ನು ಆಯೋಜಿಸಿದ್ದಕ್ಕಾಗಿ ಭೂಮಿಕಾ ಅಸೋಸಿಯೇಟ್ಸ್‌ನ ಮಾಲೀಕರಾದ ಸುರೇಶ್ ಹಾಗೂ ಅವರ ತಂಡಕ್ಕೆ ಧನ್ಯವಾದಗಳು.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago