ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯವಸ್ತುಗಳ ದರ ಏರಿಕೆ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿವೆ.
ಕೆಲ ದಿನಗಳ ಹಿಂದೆ ಕರ್ನಾಟಕಕ್ಕೆ ರಾಜ್ಯ ಸರ್ಕಾರವು, ಮೆಟ್ರೋ ಪ್ರಯಾಣ ದರ, ಹಾಲು, ಮೊಸರು, ಅಬಕಾರಿ ಸುಂಕಗಳನ್ನು ಹಂತ ಹಂತ ವಾಗಿ ಏರಿಕೆ ಮಾಡಿತ್ತು. ಇತ್ತ ಕೇಂದ್ರ ಪ್ರತಿ ಎಲ್ಪಿಜಿ ಸಿಲಿಂಡರ್ ಬೆಲೆ ಯನ್ನು ೫೦ ರೂ. ಏರಿಕೆ ಮಾಡಿ, ಬಡ ಮತ್ತು ಮಧ್ಯಮ ವರ್ಗದ ಜನ ರನ್ನು ಶೋಷಣೆ ಮಾಡಲು ಮುಂದಾಗಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿನನಿತ್ಯ ಬಳಕೆ ಮಾಡುವ ವಸ್ತುಗಳ ದರ ವನ್ನು ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡ ಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…