ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ.
ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ ಏರಿಕೆ ಮಾಡುತ್ತಿದ್ದೇವೆ ಎಂದು ಜನರ ಆಕ್ರೋಶಕ್ಕೂ ಸಮಜಾಯಿಸಿ ನೀಡಬಹುದಿತ್ತು. ಆದರೆ ಸರ್ಕಾರ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿದ ಮಾದರಿಯಲ್ಲೇ ಶೇ. ೫೦ರಷ್ಟು ಏರಿಕೆ ಮಾಡಿ ಎಂದು ಕೇಳಿರುವುದು ಯಾವ ಮಾನದಂಡದಿಂದಲೂ ಒಪ್ಪಲಾಗದು. ವಿಪರ್ಯಾಸವೆಂದರೆ ಆಡಳಿತ ಪಕ್ಷದ ಪ್ರತಿಯೊಂದು ನಿಲುವು ಮತ್ತು ನಿರ್ಧಾರಗಳನ್ನು ವಿರೋಧಿಸುವ ವಿಪಕ್ಷಗಳೂ ಈ ಏರಿಕೆಯ ಪ್ರಸ್ತಾವನೆಯನ್ನು ವಿರೋಧಿಸದೆ ಸಹಮತ ನೀಡಿರುವುದು ವಿಪರ್ಯಾಸವೇ ಸರಿ. -ದಯಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…