ಓದುಗರ ಪತ್ರ

ಓದುಗರ ಪತ್ರ | ಮಾನದಂಡವಿಲ್ಲದೆ ಸಂಬಳ ಏರಿಕೆ!

ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ.

ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ ಏರಿಕೆ ಮಾಡುತ್ತಿದ್ದೇವೆ ಎಂದು ಜನರ ಆಕ್ರೋಶಕ್ಕೂ ಸಮಜಾಯಿಸಿ ನೀಡಬಹುದಿತ್ತು. ಆದರೆ ಸರ್ಕಾರ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿದ ಮಾದರಿಯಲ್ಲೇ ಶೇ. ೫೦ರಷ್ಟು ಏರಿಕೆ ಮಾಡಿ ಎಂದು ಕೇಳಿರುವುದು ಯಾವ ಮಾನದಂಡದಿಂದಲೂ ಒಪ್ಪಲಾಗದು. ವಿಪರ್ಯಾಸವೆಂದರೆ ಆಡಳಿತ ಪಕ್ಷದ ಪ್ರತಿಯೊಂದು ನಿಲುವು ಮತ್ತು ನಿರ್ಧಾರಗಳನ್ನು ವಿರೋಧಿಸುವ ವಿಪಕ್ಷಗಳೂ ಈ ಏರಿಕೆಯ ಪ್ರಸ್ತಾವನೆಯನ್ನು ವಿರೋಧಿಸದೆ ಸಹಮತ ನೀಡಿರುವುದು ವಿಪರ್ಯಾಸವೇ ಸರಿ. -ದಯಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

5 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

6 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

6 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

6 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

6 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

6 hours ago