ಓದುಗರ ಪತ್ರ

ಓದುಗರ ಪತ್ರ | ಮಾನದಂಡವಿಲ್ಲದೆ ಸಂಬಳ ಏರಿಕೆ!

ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ.

ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ ಏರಿಕೆ ಮಾಡುತ್ತಿದ್ದೇವೆ ಎಂದು ಜನರ ಆಕ್ರೋಶಕ್ಕೂ ಸಮಜಾಯಿಸಿ ನೀಡಬಹುದಿತ್ತು. ಆದರೆ ಸರ್ಕಾರ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿದ ಮಾದರಿಯಲ್ಲೇ ಶೇ. ೫೦ರಷ್ಟು ಏರಿಕೆ ಮಾಡಿ ಎಂದು ಕೇಳಿರುವುದು ಯಾವ ಮಾನದಂಡದಿಂದಲೂ ಒಪ್ಪಲಾಗದು. ವಿಪರ್ಯಾಸವೆಂದರೆ ಆಡಳಿತ ಪಕ್ಷದ ಪ್ರತಿಯೊಂದು ನಿಲುವು ಮತ್ತು ನಿರ್ಧಾರಗಳನ್ನು ವಿರೋಧಿಸುವ ವಿಪಕ್ಷಗಳೂ ಈ ಏರಿಕೆಯ ಪ್ರಸ್ತಾವನೆಯನ್ನು ವಿರೋಧಿಸದೆ ಸಹಮತ ನೀಡಿರುವುದು ವಿಪರ್ಯಾಸವೇ ಸರಿ. -ದಯಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

1 hour ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

1 hour ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

2 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

2 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

2 hours ago