ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ.
ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ ಏರಿಕೆ ಮಾಡುತ್ತಿದ್ದೇವೆ ಎಂದು ಜನರ ಆಕ್ರೋಶಕ್ಕೂ ಸಮಜಾಯಿಸಿ ನೀಡಬಹುದಿತ್ತು. ಆದರೆ ಸರ್ಕಾರ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿದ ಮಾದರಿಯಲ್ಲೇ ಶೇ. ೫೦ರಷ್ಟು ಏರಿಕೆ ಮಾಡಿ ಎಂದು ಕೇಳಿರುವುದು ಯಾವ ಮಾನದಂಡದಿಂದಲೂ ಒಪ್ಪಲಾಗದು. ವಿಪರ್ಯಾಸವೆಂದರೆ ಆಡಳಿತ ಪಕ್ಷದ ಪ್ರತಿಯೊಂದು ನಿಲುವು ಮತ್ತು ನಿರ್ಧಾರಗಳನ್ನು ವಿರೋಧಿಸುವ ವಿಪಕ್ಷಗಳೂ ಈ ಏರಿಕೆಯ ಪ್ರಸ್ತಾವನೆಯನ್ನು ವಿರೋಧಿಸದೆ ಸಹಮತ ನೀಡಿರುವುದು ವಿಪರ್ಯಾಸವೇ ಸರಿ. -ದಯಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…