ಓದುಗರ ಪತ್ರ

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ ಕಂಪೆನಿಗಳು ಕಡ್ಡಾಯವಾಗಿ ಒಪ್ಪಂದದ ಕರಾರು ಪತ್ರ ನೀಡದಿರುವುದು ಮತ್ತು ದಲ್ಲಾಳಿಗಳು ರೈತರಿಂದ ಕಾನೂನುಬಾಹಿರವಾಗಿ ಹಣ ಕಡಿತಗೊಳಿಸುತ್ತಿರುವುದು ಅಕ್ಷಮ್ಯ ಅಪರಾಧ. ಅತಿವೃಷ್ಟಿ ಅನಾವೃಷ್ಟಿ ಹಾಗೂ ಬೆಳೆಗಳಿಗೆ ರೋಗಬಾಧೆಗಳಿಂದ ಕಂಗೆಟ್ಟಿರುವ ರೈತರಿಗೆ ಎಕರೆಗೆ ಕನಿಷ್ಠ 1 ಲಕ್ಷ ರೂ. ಮುಂಗಡ ಹಣ ದೊರೆಯದಿರುವುದು ಅವರನ್ನು ಸಾಲದ ಸುಳಿಗೆ ತಳ್ಳುತ್ತಿದೆ. ಕೃಷಿ ಇಲಾಖೆಯು ಕೇವಲ ಸಭೆಗಳಿಗೆ ಸೀಮಿತವಾಗದೆ ಕಂಪೆನಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರವು ಹತ್ತಿ ಬೆಳೆ ವಿಮೆ ಸೌಲಭ್ಯವನ್ನು ಕಡ್ಡಾಯಗೊಳಿಸಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

1 hour ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

2 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

3 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

4 hours ago