ಓದುಗರ ಪತ್ರ
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ ಸ್ತಂಭ ) ಪಶ್ಚಿಮ ಏಷ್ಯಾದ ಅಮೆರಿಕ -ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವುದರಿಂದ ದೇಶದಲ್ಲಿ ಲಾಕ್ ಡೌನ್ ಜರಿಗೆ ಬರಬಹುದೆಂಬ ವಾರ್ ಲಾಕ್ ಡೌನ್ ನೋಟಿಸ್ ಎಂದು ಕೇಂದ್ರ ಸರ್ಕಾರದ ಅಧಿಕೃತ ಆದೇಶವೆಂಬಂತೆ ಕೃತಕವಾಗಿ ಸೃಷ್ಟಿಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಹೀಗೆ ಸುಳ್ಳು ಹರಡುವವರ ವಿರುದ್ಧ ಅಥವಾ ಜಾಲತಾಣಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಜಾಲತಾಣಗಳ ಮೂಲ ಹುಡುಕುವುದು ಪೊಲೀಸ್ ಇಲಾಖೆಗೆ ಸಾಧ್ಯವಿಲ್ಲವೇ? ಇತ್ತೀಚೆಗೆ ಕೆಲವು ಸಾಮಾಜಿಕ ಜಾಲ ತಾಣಗಳು ಇಂತಹ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ. ಇಂತಹವರ ವಿರುದ್ಧ ಪೋಲಿಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…