ರಸ್ತೆ ಅಭಿವೃದ್ಧಿಯ ನೆಪದಲ್ಲಿ ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ ಕ್ಕೂ ಹೆಚ್ಚು ಮರಗಳನ್ನು ರಾತ್ರೋರಾತ್ರಿ ಕಡಿದುರುಳಿಸಿದ್ದು, ಪರಿಸರ ಪ್ರಿಯರಿಗೆ ಬೇಸರ ತರಿಸಿದೆ.
ಈ ಮಾರ್ಗದಲ್ಲಿ ಸಂಚರಿಸುವಾಗ ಹಸಿರಿನ ಸಿರಿಯನ್ನು ಕಣ್ತುಂಬಿಕೊಳ್ಳುತ್ತಿದ್ದವರಿಗೆ ಮುಂಜಾನೆಯೇ ಆಘಾತ ಕಾದಿತ್ತು. ಏಕೆಂದರೆ ೪೦ಕ್ಕೂ ಹೆಚ್ಚು ಮರಗಳನ್ನು ಗುತ್ತಿಗೆ ಪಡೆದಿದ್ದವರು ಕಡಿದುರುಳಿಸಿದ್ದರು.
ಚಿಕ್ಕಂದಿನಿಂದಲೂ ಈ ಮರಗಳ ನೆರಳಿನಲ್ಲಿ ಆಡಿ ಬೆಳೆದಿದ್ದವರು ಬೆಳಗಾಗುವುದರೊಳಗೆ ಮರಗಳನ್ನು ಧರೆಗುರುಳಿಸಿರುವುದನ್ನು ಕಂಡು ಆಘಾತಕ್ಕೆ ಒಳಗಾಗಿದ್ದಾರೆ. ರಸ್ತೆ ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮುನ್ನ ಸಂಬಂಧಪಟ್ಟವರು ಮರಗಳನ್ನು ಉಳಿಸಿಕೊಂಡು ಪರ್ಯಾಯ ಮಾರ್ಗಗಳನ್ನು ಕಂಡು ಕೊಳ್ಳುವುದು ಅಗತ್ಯ.
ನಗರ ಪಾಲಿಕೆಯವರು ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿದಿರುವುದು ನೋವಿನ ಸಂಗತಿಯಾಗಿದೆ. – ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…