ಓದುಗರ ಪತ್ರ

ಓದುಗರ ಪತ್ರ | ಬಾಲ್ಯದ ನೆನಪನ್ನು ಕಸಿದ ಮರಗಳ ಹನನ

ರಸ್ತೆ ಅಭಿವೃದ್ಧಿಯ ನೆಪದಲ್ಲಿ ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ ಕ್ಕೂ ಹೆಚ್ಚು ಮರಗಳನ್ನು ರಾತ್ರೋರಾತ್ರಿ ಕಡಿದುರುಳಿಸಿದ್ದು, ಪರಿಸರ ಪ್ರಿಯರಿಗೆ ಬೇಸರ ತರಿಸಿದೆ.

ಈ ಮಾರ್ಗದಲ್ಲಿ ಸಂಚರಿಸುವಾಗ ಹಸಿರಿನ ಸಿರಿಯನ್ನು ಕಣ್ತುಂಬಿಕೊಳ್ಳುತ್ತಿದ್ದವರಿಗೆ ಮುಂಜಾನೆಯೇ ಆಘಾತ ಕಾದಿತ್ತು. ಏಕೆಂದರೆ ೪೦ಕ್ಕೂ ಹೆಚ್ಚು ಮರಗಳನ್ನು ಗುತ್ತಿಗೆ ಪಡೆದಿದ್ದವರು ಕಡಿದುರುಳಿಸಿದ್ದರು.

ಚಿಕ್ಕಂದಿನಿಂದಲೂ ಈ ಮರಗಳ ನೆರಳಿನಲ್ಲಿ ಆಡಿ ಬೆಳೆದಿದ್ದವರು ಬೆಳಗಾಗುವುದರೊಳಗೆ ಮರಗಳನ್ನು ಧರೆಗುರುಳಿಸಿರುವುದನ್ನು ಕಂಡು ಆಘಾತಕ್ಕೆ ಒಳಗಾಗಿದ್ದಾರೆ. ರಸ್ತೆ ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮುನ್ನ ಸಂಬಂಧಪಟ್ಟವರು ಮರಗಳನ್ನು ಉಳಿಸಿಕೊಂಡು ಪರ್ಯಾಯ ಮಾರ್ಗಗಳನ್ನು ಕಂಡು ಕೊಳ್ಳುವುದು ಅಗತ್ಯ.

ನಗರ ಪಾಲಿಕೆಯವರು ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿದಿರುವುದು ನೋವಿನ ಸಂಗತಿಯಾಗಿದೆ. – ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

26 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

27 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

29 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

30 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

32 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

37 mins ago