ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬಹುರೂಪಿ ನಾಟಕೋತ್ಸವ ನಡೆಯುತ್ತಿದೆ. ಸಿನಿಮಾ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಹಾಗೂ ನಾಟಕಕ್ಕೆ ಪ್ರತಿ ಟಿಕೆಟ್ಗೆ ರೂ. ೧೦೦ ದರ ನಿಗದಿ ಮಾಡಲಾಗಿದೆ. ಆದರೆ ಎಲ್ಲ ನಾಟಕಗಳೂ ಬಯಲು ಪ್ರದೇಶವಾದ ವನರಂಗದಲ್ಲಿ ಸಂಜೆ ೭ರಿಂದ ನಡೆಯುತ್ತವೆ.
ಈಗ ಚಳಿಗಾಲವಾದ್ದರಿಂದ ಟಿಕೆಟ್ ತೆಗೆದುಕೊಂಡವರು ಕನಿಷ್ಠ ಮೂರು ಗಂಟೆಗಳ ಕಾಲ ನಾಟಕವನ್ನು ವೀಕ್ಷಣೆ ಮಾಡಬೇಕಾಗುತ್ತದೆ. ಸಂಜೆ ಸಮಯದಲ್ಲಿ ಮಂಜು ಬೀಳುತ್ತಿರುತ್ತವೆ. ವಯಸ್ಸಾದವರು ಚಳಿಯಲ್ಲಿ ನಾಟಕ ವೀಕ್ಷಿಸುವುದು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ವರ್ಷದಿಂದ ವನರಂಗದ ಬಯಲು ಮಂದಿರ ಮೇಲ್ಭಾಗವನ್ನು ತಾರಸಿ ಅಥವಾ ಕಲ್ನಾರ್ ಶೀಟ್ಗಳಿಂದ ಮುಚ್ಚಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
– ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…