ಓದುಗರ ಪತ್ರ

ಓದುಗರ ಪತ್ರ:  ದಸರಾದಲ್ಲಿ ಚುಟುಕು ಕವಿಗೋಷ್ಠಿ ಇರಲಿ

ಮೈಸೂರು ದಸರಾ ಮಹೋತ್ಸವದ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕವಿಗೋಷ್ಠಿಯೂ ಒಂದು . ಈ ಹಿಂದೆ ಎಲ್ಲ ಚಿಗುರು ಕವಿಗೋಷ್ಠಿ , ಅರಳು ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಹಾಸ್ಯಗೋಷ್ಠಿ, ಯುವ ಕವಿಗೋಷ್ಠಿ, ಪ್ರಧಾನ ಕವಿಗೋಷ್ಠಿ ಇರುತ್ತಿದ್ದವು. ಇವುಗಳಲ್ಲಿ ಚುಟುಕು ಕವಿಗೋಷ್ಠಿ ಪ್ರಮುಖ ವಾದ ಆಕರ್ಷಣೆಯ ಗೋಷ್ಠಿಯಾಗಿತ್ತು. ಈ ಬಾರಿ ದಸರಾ ಕಾವ್ಯ ಸಂಭ್ರಮ ಶೀರ್ಷಿಕೆಯಡಿ ಯುವ ಕವಿಗೋಷ್ಠಿ, ಪ್ರಧಾನ ಕವಿಗೋಷ್ಠಿ, ಹಾಸ್ಯ ಕವಿಗೋಷ್ಠಿ, ಸೆ.೨೮ರಿಂದ ಅ.೩ರವರೆಗೆ ನಡೆಯಲಿದೆ ಎಂದು ಕವಿಗೋಷ್ಠಿ ಸಮಿತಿಯವರು ತಿಳಿಸಿದ್ದಾರೆ . ಆದರೆ ಚುಟುಕು ಕವಿಗೋಷ್ಠಿಯನ್ನು ರದ್ದು ಮಾಡಲಾಗಿದೆ. ಇದರಿಂದ ಚುಟುಕು ಪ್ರಿಯರಿಗೆ ನಿರಾಸೆಯಾಗಿದೆ . ಚುಟುಕು ಸಾಹಿತ್ಯದಲ್ಲಿ ಬದುಕಿನ ಲಾಲಿತ್ಯವಿದೆ. ಚುಟುಕು ಕವಿಗೋಷ್ಠಿ ಆರಂಭಿಸುವುದರಿಂದ ದಸರೆಗೂ ಕಳೆ ಬರಲಿದೆ. ಆದ್ದರಿಂದ ಕವಿಗೋಷ್ಠಿ ಸಮಿತಿಯವರು ಈ ಬಾರಿಯ ದಸರಾ ಮಹೋತ್ಸವದಲ್ಲಿ ಚುಟುಕು ಕವಿಗೋಷ್ಠಿಗೆ ಅವಕಾಶ ಕಲ್ಪಿಸಬೇಕು.

ಅಹಲ್ಯ ಸಿ.ನಾ.ಚಂದ್ರ, ಜನತಾ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago