ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ. ಭಾರತ ಸೇರಿದಂತೆ ಹಲವಾರು ದೇಶಗಳು ಇಂಧನದ ಕೊರತೆಯಿಂದ ವಿಶೇಷವಾಗಿ ವಾಣಿಜ್ಯ ಅನಿಲ ಕೊರತೆಯಿಂದ ಬಳಲುತ್ತಿವೆ.
ಬೆಂಗಳೂರಿನಂತಹ ಮಹಾನಗರದಲ್ಲಿ ಹೋಟೆಲ್ಗಳು ಮುಚ್ಚುತ್ತಿವೆ. ಹೀಗಾಗಿ ಸೌದೆ ಒಲೆಯಂತಹ ಪರ್ಯಾಯ ಮಾರ್ಗಗಳು ಜನ ಸಾಮಾನ್ಯರಿಗೆ ಹತ್ತಿರವಾಗುತ್ತಿವೆ. ಅದೇ ರೀತಿ ವಿದ್ಯುತ್ ಸ್ಟವ್ ಕೂಡ ಜನರ ಅಗತ್ಯಗಳನ್ನು ಸ್ವಲ್ಪಮಟ್ಟಿಗಾದರೂ ಈಡೇರಿಸಬಲ್ಲವು. ಪರ್ಯಾಯ ಇಂಧನದ ತಯಾರಿಕೆ ದೇಶದಲ್ಲಿ ಹೆಚ್ಚಾಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಪರ್ಯಾಯ ಇಂಧನಗಳನ್ನು ತಯಾರಿಸಲು ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಮೂರ್ತ ಸ್ವರೂಪ ನೀಡಲು ಕಾಲ ಈಗ ಪಕ್ವವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…