mysuru tree cutting case
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ.
ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು ಮರಗಳಿದ್ದರೆ ಸಕಾಲಕ್ಕೆ ಮಳೆ ಯಾಗುತ್ತದೆ. ರಸ್ತೆ ಅಭಿವೃದ್ಧಿಗಾಗಿ ಏಕಾಏಕಿ ೪೦ಕ್ಕೂ ಹೆಚ್ಚು ಮರಗಳನ್ನು ಕಡಿದುರುಳಿಸಲು ಅನುಮತಿ ನೀಡಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ತಾಪಮಾನ ಇನ್ನಷ್ಟು ಹೆಚ್ಚಾಗಿ ಬದುಕುವುದೇ ದುಸ್ತರವಾಗುತ್ತದೆ. ಸಂಬಂಧಪಟ್ಟವರು ಇನ್ನಾದರೂ ನಗರದಲ್ಲಿ ಮರಗಳನ್ನು ಉಳಿಸುವ ಮೂಲಕ ಪರಿಸರ ಸಮತೋಲನ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ. -ಎನ್. ಬಂಗಾರಸ್ವಾಮಿ ಮನಗಾಪುರ, ಚಾಮರಾಜನಗರ
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…