mysuru tree cutting case
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ.
ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು ಮರಗಳಿದ್ದರೆ ಸಕಾಲಕ್ಕೆ ಮಳೆ ಯಾಗುತ್ತದೆ. ರಸ್ತೆ ಅಭಿವೃದ್ಧಿಗಾಗಿ ಏಕಾಏಕಿ ೪೦ಕ್ಕೂ ಹೆಚ್ಚು ಮರಗಳನ್ನು ಕಡಿದುರುಳಿಸಲು ಅನುಮತಿ ನೀಡಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ತಾಪಮಾನ ಇನ್ನಷ್ಟು ಹೆಚ್ಚಾಗಿ ಬದುಕುವುದೇ ದುಸ್ತರವಾಗುತ್ತದೆ. ಸಂಬಂಧಪಟ್ಟವರು ಇನ್ನಾದರೂ ನಗರದಲ್ಲಿ ಮರಗಳನ್ನು ಉಳಿಸುವ ಮೂಲಕ ಪರಿಸರ ಸಮತೋಲನ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ. -ಎನ್. ಬಂಗಾರಸ್ವಾಮಿ ಮನಗಾಪುರ, ಚಾಮರಾಜನಗರ
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…