mysuru tree cutting case
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ.
ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು ಮರಗಳಿದ್ದರೆ ಸಕಾಲಕ್ಕೆ ಮಳೆ ಯಾಗುತ್ತದೆ. ರಸ್ತೆ ಅಭಿವೃದ್ಧಿಗಾಗಿ ಏಕಾಏಕಿ ೪೦ಕ್ಕೂ ಹೆಚ್ಚು ಮರಗಳನ್ನು ಕಡಿದುರುಳಿಸಲು ಅನುಮತಿ ನೀಡಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ತಾಪಮಾನ ಇನ್ನಷ್ಟು ಹೆಚ್ಚಾಗಿ ಬದುಕುವುದೇ ದುಸ್ತರವಾಗುತ್ತದೆ. ಸಂಬಂಧಪಟ್ಟವರು ಇನ್ನಾದರೂ ನಗರದಲ್ಲಿ ಮರಗಳನ್ನು ಉಳಿಸುವ ಮೂಲಕ ಪರಿಸರ ಸಮತೋಲನ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ. -ಎನ್. ಬಂಗಾರಸ್ವಾಮಿ ಮನಗಾಪುರ, ಚಾಮರಾಜನಗರ
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…