ಕೇರಳದ ವೈಕಂನಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ಹೋರಾಟದ ನೆನಪಿನಾರ್ಥ ತಮಿಳುನಾಡು ಸರ್ಕಾರ ಕೊಡಮಾಡುವ ೨೦೨೪ನೇ ಸಾಲಿನ ‘ವೈಕಂ ಪ್ರಶಸ್ತಿ’ಯು ಕರ್ನಾಟಕದ ಹೆಸರಾಂತ ಸಾಹಿತಿ, ತಳಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತಿ ರುವ ದೇವನೂರ ಮಹಾದೇವರವರಿಗೆ ಲಭಿಸಿ ರುವುದು ಹೆಮ್ಮೆಯ ವಿಚಾರ.
ಕೇರಳದ ವೈಕಂನಲ್ಲಿ ಪೆರಿಯಾರ್ರವರ ನೇತೃತ್ವದಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ವೈಕಂ ಸತ್ಯಾಗ್ರಹ ನೂರು ವರ್ಷಗಳನ್ನು ಪೂರೈಸಿದ ನೆನಪಿನಾರ್ಥ ಈ ಪ್ರಶಸ್ತಿಯನ್ನು ತಮಿಳುನಾಡು ಸರ್ಕಾರ ನೀಡಿದೆ.
ಅಂದು ಯಾವ ದೇವಸ್ಥಾನದ ಪ್ರವೇಶಕ್ಕಾಗಿ ವೈಕಂನಲ್ಲಿ ಹೋರಾಟ ನಡೆದಿತ್ತೋ ಅದೇ ದೇವಸ್ಥಾನದ ಪಕ್ಕದಲ್ಲಿ ಇಂದು ವೈಕಂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರುವುದು ಹೆಮ್ಮೆಯ ವಿಚಾರ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ದುಡಿಯುವವರನ್ನು ಗುರುತಿಸಿ ಅವರಿಗೆ ನೀಡುವ ಪ್ರಶಸ್ತಿಯಾ ಗಿದ್ದು, ಕರ್ನಾಟಕದ ಹಿರಿಯ ಸಾಹಿತಿ ದೇವನೂರ ಮಹಾದೇವರವರು ಭಾಜನರಾಗಿರುವುದು ಮೂರೂ ರಾಜ್ಯಗಳನ್ನು ಒಗ್ಗೂಡಿಸಿದಂತಾಗಿದೆ. -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…