ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ.
ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಮೈಸೂರಿನ ಬೆಟ್ಟಯ್ಯ ಕೋಟೆ ಬಣದ ದಸಂಸ ಕಾರ್ಯಕರ್ತರು ಪ್ರತಿಭಟನೆ ನಡೆಸದಿದ್ದರೆ, ಹಲವಾರು ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ
ಹೇರದಿದ್ದರೆ ಈಗಲೂ ಆಡಳಿತಾತ್ಮಕ ಅನುಮೋದನೆ ದೊರೆಯುವುದು ಕಷ್ಟವಾಗುತ್ತಿತ್ತು.
ಕೊನೆಗೂ ಆಡಳಿತಾತ್ಮಕ ಅನುಮೋದನೆ ದೊರಕಲು ಕಾರಣಕರ್ತರಾದ ದಸಂಸ ಸಂಘಟನೆಯ ಕಾರ್ಯಕರ್ತರು, ಮುತುವರ್ಜಿ ವಹಿಸಿ ಸರ್ಕಾರದ ಮೇಲೆ ಒತ್ತಡ ಹಾಕಿದ ಸಾಮಾನ್ಯ ಜನತೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್. ಸಿ. ಮಹದೇವಪ್ಪ ಅವರು ಅಭಿನಂದನಾರ್ಹರು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…