ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ – ಜೆಪಿ ನಗರದ ಅಕ್ಕಮಹಾದೇವಿ ರಸ್ತೆ, ಗೋಕುಲಂ ರಸ್ತೆ ಹಾಗೂ ಹೂಟಗಳ್ಳಿ ರಸ್ತೆಯೂ ಸೇರಿದಂತೆ ಇನ್ನೂ ಬಹುತೇಕ ರಸ್ತೆಗಳಲ್ಲಿ ಬಹುತೇಕ ಹಿರಿಯ ನಾಗರಿಕರು ಹಾಗೂ ವಿವಿಧ ವಯೋಮಾನದವರು ಮುಂಜಾನೆ ಮತ್ತು ಸಂಜೆ ವೇಳೆಯಲ್ಲಿ ವಾಯುವಿಹಾರ ಮಾಡುತ್ತಾರೆ. ಎರಡು ಮೂರು ಮಂದಿ ಗುಂಪಿನಲ್ಲಿ ಮಾತನಾಡಿಕೊಂಡು ವಾಯುವಿಹಾರ ಮಾಡುವಾಗ ರಸ್ತೆಯಲ್ಲಿದ್ದೇವೆ ಎಂಬುದನ್ನೇ ಮರೆಯುತ್ತಾರೆ. ಕೆಲವು ಸಂದರ್ಭದಲ್ಲಿ ವಾಹನ ಸವಾರರು ಹಾರ್ನ್ ಮಾಡಿದರೂ ದಾರಿ ಬಿಡುವುದಿಲ್ಲ.
ಇದನ್ನೂ ಓದಿ:-ಶಿವಾಜಿ ಗಣೇಶನ್ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ
ಕೆಲವು ವಾಹನ ಸವಾರರು ಮದ್ಯಪಾನ ಮಾಡಿ ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅಪಘಾತವಾಗುವ ಸಂಭವವಿರುತ್ತದೆ. ಪಾದಚಾರಿಗಳು ನಿಯಮ ಪಾಲಿಸದೇ ರಸ್ತೆಯ ಮೇಲೆ ನಡೆಯುತ್ತಿದ್ದರೆ ಪರಿಹಾರವೂ ಸಿಗುವುದಿಲ್ಲ. ರಸ್ತೆಯಲ್ಲಿ ವಾಯುವಿಹಾರ ಮಾಡುವುದಕ್ಕಿಂತ ಉದ್ಯಾನವನ ಸ್ಥಳಗಳಲ್ಲಿ, ಸ್ವಚ್ಛತೆಯಿಂದ ಕೂಡಿರುವ ವಿಶಾಲ ಮೈದಾನಗಳಲ್ಲಿ ವಾಯುವಿಹಾರ ಮಾಡುವುದು ಸೂಕ್ತ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…