ಓದುಗರ ಪತ್ರ

ಓದುಗರ ಪತ್ರ | ವಯನಾಡು ದುರಂತ: ಎಚ್ಚೆತ್ತುಗೊಳ್ಳುವುದು ಅಗತ್ಯ

ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ವಯನಾಡಿನಲ್ಲಿ ಭೂ ಕುಸಿತ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಪ್ರಕೃತಿಯ ಎಚ್ಚರಿಕೆಗಳನ್ನು ಅರಿಯದೆ ಮನುಷ್ಯ ಪದೇ ಪದೇ ಅದರ ಒಡಲನ್ನು ಬಗೆಯುತ್ತಿದ್ದಾನೆ. ಇದರ ಪರಿಣಾಮವಾಗಿ ಪ್ರಕೃತಿಯು ಅತಿವೃಷ್ಟಿ ಅನಾವೃಷ್ಟಿಗಳ ಮೂಲಕ ಮನುಷ್ಯನಿಗೆ ಪಾಠ ಕಲಿಸುತ್ತಲೇ ಇದೆ. ಅಭಿ ವೃದ್ಧಿಯ ಹೆಸರಿನಲ್ಲಿ ಬೆಟ್ಟಗಳನ್ನು ಕೊರೆಯುವ, ಕಾಡುಗಳನ್ನು ಕಡಿದು ನಾಶ ಮಾಡುವ ಮನುಷ್ಯನ ಅತಿಯಾಸೆಯ ಪರಿಣಾಮವನ್ನು ಇಂದು ಅನಾಹುತಗಳರೂಪದಲ್ಲಿ ಅನುಭವಿಸುವಂತಾಗಿದೆ. ಅಭಿವೃದ್ಧಿ ಆಗಬೇಕು ನಿಜ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ರಸ್ತೆ ರೈಲು ಮಾರ್ಗಗಳನ್ನು ನಿರ್ಮಿಸಲು, ಗಣಿಗಾರಿಕೆಯ ಹೆಸರಿನಲ್ಲಿ ಪ್ರಕೃತಿಯ ಒಡಲನ್ನು ಬಗೆ ಯುವುದರಿಂದ ಅದು ಮುಂದೊಂದು ದಿನಮನುಷ್ಯನಿಗೆ ಅಪಾಯತರಬಲ್ಲದು ಎಂಬುದಕ್ಕೆ ವಯನಾಡಿನಘಟನೆಗಿಂತ ಮತ್ತೊಂದು ಉದಾಹರಣೆ ಬೇಕಿಲ್ಲ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

29 mins ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

3 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

3 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

7 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

7 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

8 hours ago