ಓದುಗರ ಪತ್ರ
ಜ್ಞಾನ, ಆರೋಗ್ಯ ಮತ್ತು ಸಂಶೋಧನೆಗಾಗಿ ಇರುವ ಯೋಜನೆ ‘ಕ್ವಿನ್ ಸಿಟಿ’ (knowledge, ellbeing and innovation kwin city)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಬಸ್ ಪೇಟೆಯಲ್ಲಿ ಚಾಲನೆ ನೀಡಿದ್ದಾರೆ.
ಇದೊಂದು ಮಹತ್ವಾಕಾಂಕ್ಷೆಯ ಯೋಜನೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಪ್ರತಿಬಾರಿಯೂ ತಮ್ಮ ಆಡಳಿತದಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಇಂಥ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಕನ್ನಡದ ಹೆಸರುಗಳನ್ನಿಡುವ ಬದಲು ಆಂಗ್ಲ ಭಾಷೆಯ ಹೆಸರಿಟ್ಟಿರುವುದು ತೀರಾ ಆಶ್ಚರ್ಯ. ಇಂಗ್ಲಿಷ್ ಹೆಸರಿನ ವ್ಯಾಮೋಹವನ್ನು ಬಿಟ್ಟು ಕನ್ನಡದಲ್ಲಿಯೇ ಸರಳವಾಗಿ ‘ಜ್ಞಾನ ನಗರಿ’ ಎಂದು ಹೆಸರಿಡಬಹುದಿತ್ತಲ್ಲವೇ? ಸರ್ಕಾರಕ್ಕೆ ‘ಕನ್ನಡ ಬದ್ಧತೆ’ ಇರುವುದು ಕೇವಲ ವೇದಿಕೆಗಳ ಮೇಲೆ ಮಾತ್ರವೇ? ಮುಖ್ಯಮಂತ್ರಿಗಳಿಗೆ ಕನ್ನಡದ ಮೇಲಿನ ಪ್ರೀತಿ ಕೇವಲ ವೇದಿಕೆಗಳಿಗೆ ಮಾತ್ರ ಸೀಮಿತವಾಗಿದೆಯೇ ವಿನಾ ಆಡಳಿತದಲ್ಲಿಲ್ಲ ಅನಿಸುತ್ತದೆ.
-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…