೨೦೨೪-೨೫ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ ಆತಂಕವಿದೆ. ಎಸ್ಎಸ್ ಎಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಾಗಿದ್ದು, ಈ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಯಾವುದೇ ಆತಂಕಪಡದೆ, ಧೈರ್ಯವಾಗಿ ಎದುರಿಸುತ್ತೇವೆ ಎಂಬ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗದೆ ಶಾಂತವಾಗಿ ಕುಳಿತು ಓದಿದ ವಿಷಯಗಳನ್ನು ನೆನಪಿಸಿಕೊಂಡು ಬರೆಯಬೇಕು. ಗಾಬರಿಗೊಂಡಷ್ಟು ಓದಿದ ವಿಚಾರಗಳು ಮರೆತು ಹೋಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಸೂಕ್ಷ ವಾಗಿ ಗಮನಿಸಿ, ಚೆನ್ನಾಗಿ ಉತ್ತರ ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಕಷ್ಟದ ಪ್ರಶ್ನೆಗಳಿಗೆ ಕೊನೆಯಲ್ಲಿ ಉತ್ತರಿಸಬೇಕು. ಸಮಯವನ್ನು ವ್ಯರ್ಥ ಮಾಡದಂತೆ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಬೇಕು. –ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…