೨೦೨೪-೨೫ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ ಆತಂಕವಿದೆ. ಎಸ್ಎಸ್ ಎಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಾಗಿದ್ದು, ಈ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಯಾವುದೇ ಆತಂಕಪಡದೆ, ಧೈರ್ಯವಾಗಿ ಎದುರಿಸುತ್ತೇವೆ ಎಂಬ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗದೆ ಶಾಂತವಾಗಿ ಕುಳಿತು ಓದಿದ ವಿಷಯಗಳನ್ನು ನೆನಪಿಸಿಕೊಂಡು ಬರೆಯಬೇಕು. ಗಾಬರಿಗೊಂಡಷ್ಟು ಓದಿದ ವಿಚಾರಗಳು ಮರೆತು ಹೋಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಸೂಕ್ಷ ವಾಗಿ ಗಮನಿಸಿ, ಚೆನ್ನಾಗಿ ಉತ್ತರ ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಕಷ್ಟದ ಪ್ರಶ್ನೆಗಳಿಗೆ ಕೊನೆಯಲ್ಲಿ ಉತ್ತರಿಸಬೇಕು. ಸಮಯವನ್ನು ವ್ಯರ್ಥ ಮಾಡದಂತೆ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಬೇಕು. –ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…