ಓದುಗರ ಪತ್ರ
ಈಗ ಎಲ್ಲೆಡೆ ಕೊರೆಯುವ ಚಳಿ ಆವರಿಸಿದ್ದು, ದೇವಸ್ಥಾನ, ಬಸ್ ನಿಲ್ದಾಣ, ರಸ್ತೆಬದಿ ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಆಶ್ರಯ ಪಡೆದಿರುವ ನಿರ್ಗತಿಕರು ತೀರ ಸಂಕಷ್ಟ ಅನುಭವಿಸುವಂತಾಗಿದೆ.
ಉಳ್ಳವರು ಚಳಿಗಾಲದಲ್ಲಿ ಬೆಚ್ಚನೆಯ ಉಡುವು ಧರಿಸಿ, ಬಿಸಿಯಾದ ಆಹಾರ ಸೇವನೆ ಮಾಡುತ್ತಾ ಚಳಿಯಿಂದ ರಕ್ಷಣೆ ಪಡೆಯುತ್ತಾರ, ಅದರ ನಿರ್ಗತಿಕರು ಏನು ಮಾಡಬೇಕು? ಇಂತಹವರ ಸಹಾಯಕ್ಕೆ ಜಿಲ್ಲಾಡಳಿತ ಮುಂದಾಗಬೇಕು.
ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ಕನಿಷ್ಠಪಕ್ಷ ನಿರ್ಗತಿಕರಿಗೆ ಒಂದು ಹೊದಿಕೆ ಮತ್ತು ಅವರಿಗೆ ಬಿಸಿಯಾದ ಗುಣಮಟ್ಟದ ಆಹಾರ ಪೂರೈಕೆ ಮಾಡಲು ಕ್ರಮವಹಿಸಬೇಕು. ಸರ್ಕಾರದೊಂದಿಗೆ ಸ್ವಯಂ ಸೇವಾ ಸಂಘ ಸಂಸ್ಥೆಗಳು ಕೈಜೋಡಿಸಿದರೆ ಚಳಿಗಾಲದಲ್ಲಿ ನಿರ್ಗತಿಕರಿಗೆ ಆಶ್ರಯವನ್ನೂ ದೊರಕಿಸಿ ಕೊಡಬಹುದು.
-ಬಿ.ಗಣೇಶ, ಜಿ.ಟಿ.ತೊಪ್ಪಲು, ಮೈಸೂರು
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…