ಓದುಗರ ಪತ್ರ

ಓದುಗರ ಪತ್ರ|ನಿರ್ಗತಿಕರಿಗೆ ನೆರವು ಅಗತ್ಯ

ಈಗ ಎಲ್ಲೆಡೆ ಕೊರೆಯುವ ಚಳಿ ಆವರಿಸಿದ್ದು, ದೇವಸ್ಥಾನ, ಬಸ್ ನಿಲ್ದಾಣ, ರಸ್ತೆಬದಿ ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಆಶ್ರಯ ಪಡೆದಿರುವ ನಿರ್ಗತಿಕರು ತೀರ ಸಂಕಷ್ಟ ಅನುಭವಿಸುವಂತಾಗಿದೆ.

ಉಳ್ಳವರು ಚಳಿಗಾಲದಲ್ಲಿ ಬೆಚ್ಚನೆಯ ಉಡುವು ಧರಿಸಿ, ಬಿಸಿಯಾದ ಆಹಾರ ಸೇವನೆ ಮಾಡುತ್ತಾ ಚಳಿಯಿಂದ ರಕ್ಷಣೆ ಪಡೆಯುತ್ತಾರ, ಅದರ ನಿರ್ಗತಿಕರು ಏನು ಮಾಡಬೇಕು? ಇಂತಹವರ ಸಹಾಯಕ್ಕೆ ಜಿಲ್ಲಾಡಳಿತ ಮುಂದಾಗಬೇಕು.

ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ಕನಿಷ್ಠಪಕ್ಷ ನಿರ್ಗತಿಕರಿಗೆ ಒಂದು ಹೊದಿಕೆ ಮತ್ತು ಅವರಿಗೆ ಬಿಸಿಯಾದ ಗುಣಮಟ್ಟದ ಆಹಾರ ಪೂರೈಕೆ ಮಾಡಲು ಕ್ರಮವಹಿಸಬೇಕು. ಸರ್ಕಾರದೊಂದಿಗೆ ಸ್ವಯಂ ಸೇವಾ ಸಂಘ ಸಂಸ್ಥೆಗಳು ಕೈಜೋಡಿಸಿದರೆ ಚಳಿಗಾಲದಲ್ಲಿ ನಿರ್ಗತಿಕರಿಗೆ ಆಶ್ರಯವನ್ನೂ ದೊರಕಿಸಿ ಕೊಡಬಹುದು.
-ಬಿ.ಗಣೇಶ, ಜಿ.ಟಿ.ತೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

9 mins ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

11 mins ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

24 mins ago

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ…

1 hour ago

ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು.…

1 hour ago

ಅನಾಥ ಅಸ್ವಸ್ಥರ ನೆರವಿಗೆ ಧಾವಿಸುವ ಮಾನವೀಯ ತಂಡ: ನಿವೃತ್ತ ಶಿಕ್ಷಕ ಸುಂದ್ರಪ್ಪ ತಂಡದ ಕಾರ್ಯ ಪ್ರೇರಣದಾಯಕ

ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ…

1 hour ago