ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.
ಪುರಸಭೆಯ ನೀರು ಸರಬರಾಜು ಸಿಬ್ಬಂದಿ ಕುಡಿಯುವ ನೀರಿನ ವೈಟ್ ಲೈನ್ ಅಳವಡಿಸಲು ಈ ಗುಂಡಿಯನ್ನು ತೆಗೆದಿದ್ದಾರೆ. ಅಲ್ಲದೆ ಆ ಮಣ್ಣನ್ನು ಮುಖ್ಯ ರಸ್ತೆಯಲ್ಲಿಯೇ ಹಾಕಿದ್ದು, ಇದರಿಂದಾಗಿ ರಾತ್ರಿಯ ವೇಳೆ ಮಣ್ಣಿನ ಗುಡ್ಡೆ ಕಾಣದ ಅಪಘಾತ ಸಂಭವಿಸುವ ಅಪಾಯವಿದೆ. ಇಲ್ಲಿ ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಒಂದು ವೇಳೆ ಕಾಮಗಾರಿ ಪೂರ್ಣಗೊಂಡಿದ್ದರೆ ಸಂಬಂಧಪಟ್ಟವರು ಅನಾಹುತಗಳು ಸಂಭವಿಸುವ ಮೊದಲು ಈ ಗುಂಡಿಯನ್ನು ಮುಚ್ಚಬೇಕಿದೆ.
-ಶ್ರೀಕಾಂತ್, ಹುಣಸೂರು.
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…