ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.
ಪುರಸಭೆಯ ನೀರು ಸರಬರಾಜು ಸಿಬ್ಬಂದಿ ಕುಡಿಯುವ ನೀರಿನ ವೈಟ್ ಲೈನ್ ಅಳವಡಿಸಲು ಈ ಗುಂಡಿಯನ್ನು ತೆಗೆದಿದ್ದಾರೆ. ಅಲ್ಲದೆ ಆ ಮಣ್ಣನ್ನು ಮುಖ್ಯ ರಸ್ತೆಯಲ್ಲಿಯೇ ಹಾಕಿದ್ದು, ಇದರಿಂದಾಗಿ ರಾತ್ರಿಯ ವೇಳೆ ಮಣ್ಣಿನ ಗುಡ್ಡೆ ಕಾಣದ ಅಪಘಾತ ಸಂಭವಿಸುವ ಅಪಾಯವಿದೆ. ಇಲ್ಲಿ ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಒಂದು ವೇಳೆ ಕಾಮಗಾರಿ ಪೂರ್ಣಗೊಂಡಿದ್ದರೆ ಸಂಬಂಧಪಟ್ಟವರು ಅನಾಹುತಗಳು ಸಂಭವಿಸುವ ಮೊದಲು ಈ ಗುಂಡಿಯನ್ನು ಮುಚ್ಚಬೇಕಿದೆ.
-ಶ್ರೀಕಾಂತ್, ಹುಣಸೂರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…