ಓದುಗರ ಪತ್ರ

ಓದುಗರ ಪತ್ರ : ಗುಂಡಿಯನ್ನು ಮುಚ್ಚಿಸಿ

ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.

ಪುರಸಭೆಯ ನೀರು ಸರಬರಾಜು ಸಿಬ್ಬಂದಿ ಕುಡಿಯುವ ನೀರಿನ ವೈಟ್ ಲೈನ್ ಅಳವಡಿಸಲು ಈ ಗುಂಡಿಯನ್ನು ತೆಗೆದಿದ್ದಾರೆ. ಅಲ್ಲದೆ ಆ ಮಣ್ಣನ್ನು ಮುಖ್ಯ ರಸ್ತೆಯಲ್ಲಿಯೇ ಹಾಕಿದ್ದು, ಇದರಿಂದಾಗಿ ರಾತ್ರಿಯ ವೇಳೆ ಮಣ್ಣಿನ ಗುಡ್ಡೆ ಕಾಣದ ಅಪಘಾತ ಸಂಭವಿಸುವ ಅಪಾಯವಿದೆ. ಇಲ್ಲಿ ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಒಂದು ವೇಳೆ ಕಾಮಗಾರಿ ಪೂರ್ಣಗೊಂಡಿದ್ದರೆ ಸಂಬಂಧಪಟ್ಟವರು ಅನಾಹುತಗಳು ಸಂಭವಿಸುವ ಮೊದಲು ಈ ಗುಂಡಿಯನ್ನು ಮುಚ್ಚಬೇಕಿದೆ.

-ಶ್ರೀಕಾಂತ್, ಹುಣಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

3 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

3 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

5 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

5 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

6 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

7 hours ago