ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.
ಪುರಸಭೆಯ ನೀರು ಸರಬರಾಜು ಸಿಬ್ಬಂದಿ ಕುಡಿಯುವ ನೀರಿನ ವೈಟ್ ಲೈನ್ ಅಳವಡಿಸಲು ಈ ಗುಂಡಿಯನ್ನು ತೆಗೆದಿದ್ದಾರೆ. ಅಲ್ಲದೆ ಆ ಮಣ್ಣನ್ನು ಮುಖ್ಯ ರಸ್ತೆಯಲ್ಲಿಯೇ ಹಾಕಿದ್ದು, ಇದರಿಂದಾಗಿ ರಾತ್ರಿಯ ವೇಳೆ ಮಣ್ಣಿನ ಗುಡ್ಡೆ ಕಾಣದ ಅಪಘಾತ ಸಂಭವಿಸುವ ಅಪಾಯವಿದೆ. ಇಲ್ಲಿ ಕಾಮಗಾರಿ ಪೂರ್ಣಗೊಂಡಿದೆಯೋ ಇಲ್ಲವೋ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಒಂದು ವೇಳೆ ಕಾಮಗಾರಿ ಪೂರ್ಣಗೊಂಡಿದ್ದರೆ ಸಂಬಂಧಪಟ್ಟವರು ಅನಾಹುತಗಳು ಸಂಭವಿಸುವ ಮೊದಲು ಈ ಗುಂಡಿಯನ್ನು ಮುಚ್ಚಬೇಕಿದೆ.
-ಶ್ರೀಕಾಂತ್, ಹುಣಸೂರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…