ಓದುಗರ ಪತ್ರ
ಅಂಧಕಾರವ ತೊಡೆದು, ಮಂದಹಾಸ ಮುಖವ
ದಯಪಾಲಿಸಿ ಆಶೀರ್ವದಿಸುವಾತ
ಜೀವನದ ಸತ್ಯಾಸತ್ಯಗಳನ್ನು ದರ್ಶಿಸುವಾತ
ಅವನೇ ಮಹಾ ಶಿಕ್ಷಕ ಗುರುಮಲ್ಲ
ಓದಿ ಪುಸ್ತಕವನು ಶಿಕ್ಷಕನಾಗುವೆ ಏನು?
ಇರಬೇಕು ಹೃದಯದಲಿ ಅಧ್ಯಯನದ
ಅಭಿಲಾಷೆ
ವಿದ್ಯಾರ್ಥಿಗಳ ನಿಸ್ವಾರ್ಥದ ಸೇವೆಯ
ಆತ್ಮವಿಶ್ವಾಸ
ತನ್ನೊಳಗಿನ ಜಂಗಮತ್ವ ಗುರುಮಲ್ಲ
ಶಿಕ್ಷಣವೇ ಜೀವನ, ಶಿಕ್ಷಣದಿಂದಲೇ ಜೀವನ
ಶಿಕ್ಷಣ ನೀಡುವುದೇ ಜೀವನ ಪಯಣ
ಶಿಕ್ಷಣವೇ ಸಂಸ್ಕಾರ, ಸಂಸ್ಕೃತಿ, ಜೀವನ ಮುಕ್ತಿ
ಶಿಕ್ಷಣಾರ್ಥಿಯೇ ಶಿಕ್ಷಕ ಗುರುಮಲ್ಲ
– ಡಾ.ಡಿ.ಎಸ್.ಗುರು ದೇವನೂರು, ಪ್ರಾಧ್ಯಾಪಕರು, ಗಣಕ ವಿಜ್ಞಾನ ಅಧ್ಯಯನ ವಿಭಾಗ, ಮೈಸೂರು ವಿವಿ
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…