ಓದುಗರ ಪತ್ರ
ಅಂಧಕಾರವ ತೊಡೆದು, ಮಂದಹಾಸ ಮುಖವ
ದಯಪಾಲಿಸಿ ಆಶೀರ್ವದಿಸುವಾತ
ಜೀವನದ ಸತ್ಯಾಸತ್ಯಗಳನ್ನು ದರ್ಶಿಸುವಾತ
ಅವನೇ ಮಹಾ ಶಿಕ್ಷಕ ಗುರುಮಲ್ಲ
ಓದಿ ಪುಸ್ತಕವನು ಶಿಕ್ಷಕನಾಗುವೆ ಏನು?
ಇರಬೇಕು ಹೃದಯದಲಿ ಅಧ್ಯಯನದ
ಅಭಿಲಾಷೆ
ವಿದ್ಯಾರ್ಥಿಗಳ ನಿಸ್ವಾರ್ಥದ ಸೇವೆಯ
ಆತ್ಮವಿಶ್ವಾಸ
ತನ್ನೊಳಗಿನ ಜಂಗಮತ್ವ ಗುರುಮಲ್ಲ
ಶಿಕ್ಷಣವೇ ಜೀವನ, ಶಿಕ್ಷಣದಿಂದಲೇ ಜೀವನ
ಶಿಕ್ಷಣ ನೀಡುವುದೇ ಜೀವನ ಪಯಣ
ಶಿಕ್ಷಣವೇ ಸಂಸ್ಕಾರ, ಸಂಸ್ಕೃತಿ, ಜೀವನ ಮುಕ್ತಿ
ಶಿಕ್ಷಣಾರ್ಥಿಯೇ ಶಿಕ್ಷಕ ಗುರುಮಲ್ಲ
– ಡಾ.ಡಿ.ಎಸ್.ಗುರು ದೇವನೂರು, ಪ್ರಾಧ್ಯಾಪಕರು, ಗಣಕ ವಿಜ್ಞಾನ ಅಧ್ಯಯನ ವಿಭಾಗ, ಮೈಸೂರು ವಿವಿ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…