ಓದುಗರ ಪತ್ರ
ಅಂಧಕಾರವ ತೊಡೆದು, ಮಂದಹಾಸ ಮುಖವ
ದಯಪಾಲಿಸಿ ಆಶೀರ್ವದಿಸುವಾತ
ಜೀವನದ ಸತ್ಯಾಸತ್ಯಗಳನ್ನು ದರ್ಶಿಸುವಾತ
ಅವನೇ ಮಹಾ ಶಿಕ್ಷಕ ಗುರುಮಲ್ಲ
ಓದಿ ಪುಸ್ತಕವನು ಶಿಕ್ಷಕನಾಗುವೆ ಏನು?
ಇರಬೇಕು ಹೃದಯದಲಿ ಅಧ್ಯಯನದ
ಅಭಿಲಾಷೆ
ವಿದ್ಯಾರ್ಥಿಗಳ ನಿಸ್ವಾರ್ಥದ ಸೇವೆಯ
ಆತ್ಮವಿಶ್ವಾಸ
ತನ್ನೊಳಗಿನ ಜಂಗಮತ್ವ ಗುರುಮಲ್ಲ
ಶಿಕ್ಷಣವೇ ಜೀವನ, ಶಿಕ್ಷಣದಿಂದಲೇ ಜೀವನ
ಶಿಕ್ಷಣ ನೀಡುವುದೇ ಜೀವನ ಪಯಣ
ಶಿಕ್ಷಣವೇ ಸಂಸ್ಕಾರ, ಸಂಸ್ಕೃತಿ, ಜೀವನ ಮುಕ್ತಿ
ಶಿಕ್ಷಣಾರ್ಥಿಯೇ ಶಿಕ್ಷಕ ಗುರುಮಲ್ಲ
– ಡಾ.ಡಿ.ಎಸ್.ಗುರು ದೇವನೂರು, ಪ್ರಾಧ್ಯಾಪಕರು, ಗಣಕ ವಿಜ್ಞಾನ ಅಧ್ಯಯನ ವಿಭಾಗ, ಮೈಸೂರು ವಿವಿ
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…